Home ಕರ್ನಾಟಕ ಕರಾವಳಿ ಖಾಸಗಿ ಬಸ್‌ ಡಿಕ್ಕಿ: ಪಾದಾಚಾರಿ ಸ್ಥಳದಲ್ಲೇ ಸಾವು

ಖಾಸಗಿ ಬಸ್‌ ಡಿಕ್ಕಿ: ಪಾದಾಚಾರಿ ಸ್ಥಳದಲ್ಲೇ ಸಾವು

0
ಖಾಸಗಿ ಬಸ್‌ ಡಿಕ್ಕಿ: ಪಾದಾಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಖಾಸಗಿ ಬಸ್‌ ಡಿಕ್ಕಿಯಾಗಿ ಪಾದಾಚಾರಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್‌ ಬಳಿ ಸೋಮವಾರ ಸಂಜೆ ನಡೆದಿದೆ.


ಮಂಗಳೂರಿನಿಂದ ಹೂ ಹಾಕುವ ಕಲ್ಲು ಎಂಬಲ್ಲಿಗೆ ಚಲಿಸುತ್ತಿದ್ದ ಬಸ್‌ ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್‌ ಬಳಿ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here