Home ಬೆಂಗಳೂರು ನಗರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ಭಾಗದವರೊಂದಿಗೆ ಶಿವಣ್ಣನ ನೇತೃತ್ವದಲ್ಲಿ ಸಮ್ಮಿಲನ ಕಾರ್ಯಕ್ರಮ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ಭಾಗದವರೊಂದಿಗೆ ಶಿವಣ್ಣನ ನೇತೃತ್ವದಲ್ಲಿ ಸಮ್ಮಿಲನ ಕಾರ್ಯಕ್ರಮ

ಬೆಂಗಳೂರು : ಬೆಂಗಳೂರಿನಲ್ಲಿ ನೆಲೆಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ಭಾಗದವರೊಂದಿಗೆ ಶಿವಣ್ಣನ ನೇತೃತ್ವದಲ್ಲಿ ಸಮ್ಮಿಲನ ಕಾರ್ಯಕ್ರಮ ಏಪ್ರಿಲ್ 14ರ ಭಾನುವಾರದಂದು ಬೆಂಗಳೂರು ಅರಮನೆ ಮೈದಾನದ ತ್ರಿಪುರ ವಾಸಿನಿ ದ್ವಾರ ವೈಟ್ ಪೆಟಲ್ಸ್ ಗೇಟ್ ಸಂಖ್ಯೆ 3ರಲ್ಲಿ ನಡೆಯಲಿದೆ.

 
Previous articleಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ
Next articleಈಶ್ವರಪ್ಪ ಅವರು ನಮ್ಮ ಕಟ್ಟಾಳು ಎಂದ ನಳಿನ್ ಕುಮಾರ್ ಕಟೀಲ್