Home ಸುದ್ದಿಗಳು ನಟ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ನಟ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

0
ನಟ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಬೆಂಗಳೂರು: ಕನ್ನಡತಿ ಸೀರಿಯಲ್‌ನ ಖ್ಯಾತ ನಟ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ಕೆಂಗೇರಿ ಬಳಿ ನಡೆದಿದೆ.

ಮುದ್ದರಾಯನ ಪಾಳ್ಯದ ವೃದ್ದಾಶ್ರಮಕ್ಕೆ ಹೋಗಿ ಬರುತ್ತಿದ್ದಾಅಪಘಾತ  ಸಂಭವಿಸಿದೆ.

ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಗುದ್ದಿದ ರಭಸಕ್ಕೆ ಕಿರಣ್‌ ರಾಜ್ ಗೆ ಎದೆಯ ಭಾಗಕ್ಕೆ ಪೆಟ್ಟಾಗಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಕಿರಣ್‌ ರಾಜ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾನಿ ಸಿನಿಮಾ ಬಿಡುಗಡೆಗೆ ಒಂದು ದಿನ ಇರುವಾಗ ಈ ಅಪಘಾತ ಸಂಭವಿಸಿದೆ.

 

LEAVE A REPLY

Please enter your comment!
Please enter your name here