Home ಕರ್ನಾಟಕ ಕರಾವಳಿ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಸಾವು

ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಸಾವು

0
ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಸಾವು

ಕುಂದಾಪುರ: ಕೈ ಕಾಲು ತೊಳೆಯಲು ಹೊಳೆಗೆ ಇಳಿದಿದ್ದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೇಳೂರು ಗ್ರಾಮದಲ್ಲಿ ನಡೆದಿದೆ.

ಪ್ರಶಾಂತ್‌ ಆಚಾಯ(22) ಹೊಳೆಗೆ ಬಿದ್ದು ಮೃತಪಟ್ಟ ಯುವಕ. ಕೃಷಿ ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಕೊಮೆ ಹೊಳೆ ಆರ್‌ ಬೆಟ್ಟು ಗುಂಡಿ ಎಂಬಲ್ಲಿ ಇಳಿದಿದ್ದರು, ಆ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

LEAVE A REPLY

Please enter your comment!
Please enter your name here